ಪ್ರೊ. ಬಿ.ಕೃಷ್ಣಪ್ಪ ಜನ್ಮದಿನಾಚರಣೆ ಇಂದು

Homeಪ್ರಾದೇಶಿಕ

ಪ್ರೊ. ಬಿ.ಕೃಷ್ಣಪ್ಪ ಜನ್ಮದಿನಾಚರಣೆ ಇಂದು

ವಿಜಯಪುರ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರೊ. ಬಿ. ಕೃಷ್ಣಪ್ಪನವರ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದೆಂದು ಬೆಳಗಾವಿ ವಿಭಾಗೀಯ ಸಂಚಾಲಕ ಸಂಜು ಕಂಬಾಗಿ ತಿಳಿಸಿದ್ದಾರೆ. ಕಾರಣ, ಅಂಬೇಡ್ಕರ್‌ವಾದಿಗಳು ಸಂವಿಧಾನದಲ್ಲಿ ನಂಬಿಕೆ ಇಟ್ಟವರು, ಮಾನವೀಯ ಮೌಲ್ಯಗಳಲ್ಲಿ ನಂಬಿಕೆ ಇಟ್ಟವರು, ಚಿಂತಕರು, ಸಾಹಿತಿಗಳು, ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಕೋರಿದ್ದಾರೆ.

ಆಸ್ಮಿತಾ ವುಮೆನ್ಸ್ ಸೈಕ್ಲಿಂಗ್ ಲೀಗ್‌ಗೆ ಸಂಸದ ಜಿಗಜಿಣಗಿ ಚಾಲನೆ
ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಇಂದು
ಫಲವತ್ತಾದ ಭೂಮಿ ಕೈಗಾರಿಕೆಗಳ ಸ್ವಾಧೀನ ಬೇಡ : ಜೆಡಿಎಸ್ ಮನವಿ

ವಿಜಯಪುರ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರೊ. ಬಿ. ಕೃಷ್ಣಪ್ಪನವರ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದೆಂದು ಬೆಳಗಾವಿ ವಿಭಾಗೀಯ ಸಂಚಾಲಕ ಸಂಜು ಕಂಬಾಗಿ ತಿಳಿಸಿದ್ದಾರೆ.

ಕಾರಣ, ಅಂಬೇಡ್ಕರ್‌ವಾದಿಗಳು ಸಂವಿಧಾನದಲ್ಲಿ ನಂಬಿಕೆ ಇಟ್ಟವರು, ಮಾನವೀಯ ಮೌಲ್ಯಗಳಲ್ಲಿ ನಂಬಿಕೆ ಇಟ್ಟವರು, ಚಿಂತಕರು, ಸಾಹಿತಿಗಳು, ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಕೋರಿದ್ದಾರೆ.

COMMENTS

WORDPRESS: 0
DISQUS: