ತಾಜಾ ಸುದ್ದಿ

ಕೆಲವೇ ದಿನಗಳಲ್ಲಿ ಬ್ರೋಕರ್​ಗಳು ನಿಮ್ಮ ಮನೆಗೆ ಬರ್ತಾರೆ, ಆಸ್ತಿ ಮಾರಿಕೊಳ್ಳಬೇಡಿ: ಡಿಕೆ ಶಿವಕುಮಾರ್​

ಈ ಹಿಂದೆ ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ತಮ್ಮ ಆಸ್ತಿಯನ್ನು ಮಾರಾಟ ಮಾಡದಂತೆ ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದರು. ಇದೀಗ ಮತ್ತೊಮ್ಮೆ ಕನಕಪುರದಲ್ಲಿ ಅವರು ಜನರಿಗೆ ತಮ್ಮ ಆಸ್ತಿಯನ್ನು ಮಾರಾಟ ಮಾಡದಂತೆ ಮನವಿ ಮಾಡಿದ್ದಾರೆ. ಭವಿಷ್ಯದಲ್ಲಿ ಭೂಮಿಯ ಬೆಲೆಗಳು ಏರಿಕೆಯಾಗಲಿವೆ ಎಂದು ಹೇಳಿದ್ದಾರೆ.

ರಾಮನಗರ, ಜನವರಿ 12: ಕೆಲವೇ ದಿನಗಳಲ್ಲಿ ಬ್ರೋಕರ್​ಗಳು ನಿಮ್ಮ ಮನೆಗೆ ಬರುತ್ತಾರೆ. ಯಾವುದೇ ಕಾರಣಕ್ಕೂ ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಹೇಳಿದ್ದಾರೆ. ಈ ಹಿಂದೆ ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲೂ ಸಹ ಇದೇ ಮಾತು ಹೇಳಿದ್ದ ಡಿಕೆ ಶಿವಕುಮಾರ್​ ಇದೀಗ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

Share the Post:

Related Post