ಪ್ರೊ. ಬಿ.ಕೃಷ್ಣಪ್ಪ ಜನ್ಮದಿನಾಚರಣೆ ಇಂದು

Homeಪ್ರಾದೇಶಿಕ

ಪ್ರೊ. ಬಿ.ಕೃಷ್ಣಪ್ಪ ಜನ್ಮದಿನಾಚರಣೆ ಇಂದು

ವಿಜಯಪುರ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರೊ. ಬಿ. ಕೃಷ್ಣಪ್ಪನವರ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದೆಂದು ಬೆಳಗಾವಿ ವಿಭಾಗೀಯ ಸಂಚಾಲಕ ಸಂಜು ಕಂಬಾಗಿ ತಿಳಿಸಿದ್ದಾರೆ. ಕಾರಣ, ಅಂಬೇಡ್ಕರ್‌ವಾದಿಗಳು ಸಂವಿಧಾನದಲ್ಲಿ ನಂಬಿಕೆ ಇಟ್ಟವರು, ಮಾನವೀಯ ಮೌಲ್ಯಗಳಲ್ಲಿ ನಂಬಿಕೆ ಇಟ್ಟವರು, ಚಿಂತಕರು, ಸಾಹಿತಿಗಳು, ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಕೋರಿದ್ದಾರೆ.

ಸಾಹಿತಿಗಳಿಗೆ ಉದ್ದಟತನ, ಸಿನಿಕತನ ಇರಬಾರದು: ಬರಗೂರು ರಾಮಚಂದ್ರಪ್ಪ
ಶಾಸಕ ಕಟಕಧೋಂಡಗೆ ಸಚಿವ ಸ್ಥಾನ ನೀಡಿ; ದಲಿತರಿಗೆ ನ್ಯಾಯ ಒದಗಿಸಿ
ಅಂಗ ವೈಫಲ್ಯತೆಯನ್ನು ಮೆಟ್ಟಿ ನಿಲ್ಲಿ :ಪ್ರಿಯಾಂಕಾ ಜಾರಕಿಹೊಳಿ

ವಿಜಯಪುರ : ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವಿಜಯಪುರ ಜಿಲ್ಲಾ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರೊ. ಬಿ. ಕೃಷ್ಣಪ್ಪನವರ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದೆಂದು ಬೆಳಗಾವಿ ವಿಭಾಗೀಯ ಸಂಚಾಲಕ ಸಂಜು ಕಂಬಾಗಿ ತಿಳಿಸಿದ್ದಾರೆ.

ಕಾರಣ, ಅಂಬೇಡ್ಕರ್‌ವಾದಿಗಳು ಸಂವಿಧಾನದಲ್ಲಿ ನಂಬಿಕೆ ಇಟ್ಟವರು, ಮಾನವೀಯ ಮೌಲ್ಯಗಳಲ್ಲಿ ನಂಬಿಕೆ ಇಟ್ಟವರು, ಚಿಂತಕರು, ಸಾಹಿತಿಗಳು, ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಕೋರಿದ್ದಾರೆ.

COMMENTS

WORDPRESS: 0
DISQUS: